Tuesday, March 17, 2026
ಸುದ್ದಿ

ಕಿನಿಮೂಲ್ಕಿ – ಕನ್ನರ್ಪಾಡಿ ಉಡುಪಿ ಇದರ ವತಿಯಿಂದ “ಸಾರ್ವಜನಿಕರ ಶಾರದಾ ಮಹೋತ್ಸವ” ಪ್ರಯುಕ್ತ ಆಯೋಜಿಸಲಾದ “ಧಾರ್ಮಿಕ ಸಭಾ ಕಾರ್ಯಕ್ರಮ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕಿನಿಮೂಲ್ಕಿ – ಕನ್ನರ್ಪಾಡಿ ಉಡುಪಿ ಇದರ ವತಿಯಿಂದ ನಡೆಯುತ್ತಿರುವ “ಸಾರ್ವಜನಿಕರ ಶಾರದಾ ಮಹೋತ್ಸವ” ಪ್ರಯುಕ್ತ ಇಂದು ಆಯೋಜಿಸಲಾದ “ಧಾರ್ಮಿಕ ಸಭಾ ಕಾರ್ಯಕ್ರಮ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್ ಹಾಗೂ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು