ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನ.11ರಂದು ಇಸ್ರೋ ವಿಕ್ರಮ ಕಾರ್ಯಕ್ರಮ – ಕಹಳೆ ನ್ಯೂಸ್
Share this on WhatsAppಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜು ಮತ್ತು ಪುತ್ತೂರು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಯೋಗದೊಂದಿಗೆ ಇಸ್ರೋ ವಿಕ್ರಮ ಕಾರ್ಯಕ್ರಮವು ನ. 11ರಂದು ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ. ಜಾಹೀರಾತು ಜಾಹೀರಾತು ಸಂಪನ್ಮೂಲ ವ್ಯಕ್ತಿಯಾಗಿ ಭಾರತೀಯ ಇಸ್ರೋ ಸಂಸ್ಥೆಯ ಎಲ್ಪಿಎಸ್ಸಿಯ ಜನರಲ್ ಮ್ಯಾನೇಜರ್ ಕೃಷ್ಣಮೋಹನ್ ಶಾನ್ಭಾಗ್ ಮತ್ತು ಇಸ್ರೋ ಸಂಸ್ಥೆಯ ಉಪನಿರ್ದೇಶಕ ಶಂಭಯ್ಯ ಭಾಗವಹಿಸಲಿದ್ದಾರೆ. ಜಾಹೀರಾತು ಜಾಹೀರಾತು ಜಾಹೀರಾತು ಈ ಕಾರ್ಯಕ್ರಮವು ಬೆಳಿಗ್ಗೆ 9.30 ರಿಂದ 11 ಗಂಟೆವರೆಗೆ ಪಿಯುಸಿ … Continue reading ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನ.11ರಂದು ಇಸ್ರೋ ವಿಕ್ರಮ ಕಾರ್ಯಕ್ರಮ – ಕಹಳೆ ನ್ಯೂಸ್
Copy and paste this URL into your WordPress site to embed
Copy and paste this code into your site to embed