
ಪುತ್ತೂರು: ಬೆಂಗಳೂರು ಕಂಬಳಕ್ಮೆ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರಾದ ಅಶೋಕ್ ರೈ ಆಹ್ವಾನ ಮಾಡಿದರು. ಈ ಸಂಧರ್ಬದಲ್ಲಿ ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕಂಬಳ ಕಾರ್ಯಾಧ್ಯಕ್ಷರಾದ ಗುರಕಿರಣ್,ಗುಣರಂಜನ್ ಶೆಟ್ಟಿ ,ಉದ್ಯಮಿ ಉಮೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.















