Monday, April 27, 2026
ಉಡುಪಿಕ್ರೈಮ್ಸುದ್ದಿ

ಮಣಿಪಾಲದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬುಲೆನ್ಸ್ – ಕಹಳೆ ನ್ಯೂಸ್

ಆಂಬುಲೆನ್ಸ್ ನಲ್ಲಿ ಚಾಲಕನ ಮಾತ್ರ ಇದ್ದು, ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ.

ಇನ್ನು ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು