ನವದೆಹಲಿ: ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದಿಂದ ದೇಶದಲ್ಲಿ ಇಂಧನ ಅಭಾವ ಉಂಟಾಗಿದೆ ಎಂಬ ವದಂತಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ. ಪೆಟ್ರೋಲ್ ಡಿಸೇಲ್ ಅಭಾವ,...
ಬಂಟ್ವಾಳ: ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ರಾಸಾಯನಿಕ ಮಿಶ್ರಣದಲ್ಲಿ ಸಮಸ್ಯೆಯಾಗಿ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ. ಕಳೆದ ಹಲವಾರು ವರುಷಗಳಿಂದ ಅಬ್ದುಲ್ ಗಫೂರ್...
ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್ಎಸ್ ಸೆಕ್ಷನ್ 351 , 352 ರ ಆಡಿ ರಜತ್ ಮತ್ತು ಧನರಾಜ್ ಮೇಲೆ ಕೇಸ್ ದಾಖಲು ಮಾಡಿದ್ದಾರೆ. ದೂರಿನಲ್ಲಿ ಏನಿದೆ? ಕಳೆದ ವರ್ಷದ ಡಿ.12 ರಂದು ರಜತ್ ಕರೆ ಮಾಡಿ ನಾನು ಮತ್ತು ನನ್ನ ಸ್ನೇಹಿತ ಧನರಾಜ್ ಇಬ್ಬರು ಸೇರಿ ಒಂದು ಯೂಟ್ಯೂಬ್ ಚಾನೆಲ್ ಆರಂಭಿಸುತ್ತಿದ್ದೇವೆ. ಚಾನೆಲ್ ಆರಂಭದಲ್ಲಿ ನಿಮ್ಮ ಸಂದರ್ಶನವನ್ನು ಹಾಕುತ್ತೇವೆ ಎಂದು ಹೇಳಿ ನನ್ನನ್ನು ಮಾತನಾಡಿಸಿದ್ದರು. ಆದರೆ ಅಪ್ಲೋಡ್ ಮಾಡುವಾಗ ನನ್ನ ಸಂಭಾಷಣೆಯನ್ನು ತಿರುಚಿ ನನಗೆ ಅವಮಾನ ಮಾಡಿದ್ದಾರೆ. ಎರಡು ಕ್ಯಾಮೆರಾ ಮತ್ತು ಎರಡು ಮೊಬೈಲ್ ನಲ್ಲಿ ನಾಲ್ಕು ಮಂದಿ ಸಂದರ್ಶನವನ್ನು ಶೂಟ್ ಮಾಡಿದ್ದರು....
ಬೆಂಗಳೂರು: ಬೆದರಿಕೆ ಹಾಗೂ ನಿಂದನೆ ಆರೋಪದಡಿ ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ವಿರುದ್ಧ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್...