ಎಂ.ಸದಾಶಿವ ಭಟ್ ನೇರಳಕಟ್ಟೆ (75)ಅವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು ಅವರು ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಸ್ಥಾಪಕ ಮುಖ್ಯೋಪಾಧ್ಯಾರಾಗಿ ಸೇವೆ ಪ್ರಾರಂಭಿಸಿ ಸುದೀರ್ಘ 32ವರ್ಷಗಳ...
ನವದೆಹಲಿ: ಶ್ರೀ ಪೇಜಾವರ ಮಠದ ಚಾತುರ್ಮಾಸ್ಯ ಕಾರ್ಯಕ್ರಮಕ್ಕಾಗಿ ದೆಹಲಿ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ತರಣ್ ಜಿತ್ ಸಿಂಗ್ ಸಂಧು ಅವರಿಂದು (ಸೆ.15) ಬೆಳಗ್ಗೆ ವೇದವ್ಯಾಸ ಗುರುಕುಲಕ್ಕೆ ಭೇಟಿ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಹೈದರಾಬಾದ್ನ ನಾದರ್ಗುಲ್ನ ವಿದ್ಯಾಭಾರತಿ ವಿಜ್ಞಾನ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿಯ ಕ್ಷೇತ್ರಮಟ್ಟದ...
ಉಡುಪಿ: ಅಮಾಸೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಸದ ಮನೆ ಕಳವು ಹಾಗೂ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೇವಸ್ಥಾನದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಶಿಕಾರಿಪುರ...