Thursday, March 12, 2026
ಸುದ್ದಿ

ಇಂದಿನಿಂದ ಏಳು ದಿನಗಳ ಕಾಲ ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ – ಕಹಳೆ ನ್ಯೂಸ್

ಚಿಕ್ಕಮಗಳೂರು: ಇಂದಿನಿಂದ ಏಳು ದಿನಗಳ ಕಾಲ ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯಲಿದೆ. ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಅಭಿಯಾನ ನಡೆಯಲಿದ್ದು, ಸಾವಿರಾರು ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಾಗಿ ಶ್ರೀರಾಮಸೇನೆಯ ಸಾವಿರಾರು ಕಾರ್ಯಕರ್ತರು ದತ್ತ ಮಾಲಾಧಾರಣೆ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ದತ್ತಾತ್ರೇಯ ಬಾಬಾಬುಡನ್ ಗಿರಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.