ಕಹಳೆ ನ್ಯೂಸ್ ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣಾ ಟಿಕೆಟ್ ಹಂಚಿಗೆ ಬಗ್ಗೆ ಚರ್ಚೆ ನಡೆಸಲು ನಾಳೆ ದೆಹಲಿಯಲ್ಲಿ ಪಕ್ಷದ ಸಭೆ ಇದೆ, ನಾನೂ ಹೋಗ್ತಿದ್ದೇನೆ.
ಜಾಹೀರಾತು
ಅಲ್ಲಿಯೇ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ದೆಹಲಿಯ ನಾಯಕರ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ, ಆದರೆ ಅವರು ಏನು ಹೇಳುತ್ತಾರೋ ಅದೇ ಅಂತಿಮ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗ್ತಿರೋದು ನಿಜ, ಆದರೆ ಸೀಟು ಹಂಚಿಕೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದಿದ್ದಾರೆ.
ಬೆಂಗಳೂರು: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಗೇರಿಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ನಡೆದಿದೆ....
ದಿಸ್ಪುರ: ಅಸ್ಸಾಂನ ಜೋರ್ಹತ್ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಶನಿವಾರ ಭಾರತೀಯ ವಾಯುಪಡೆಯ (ಐಎಎಫ್) ಎಎನ್ -32 ಸಾರಿಗೆ ವಿಮಾನ ಪತನವಾಗಿದ್ದು ಐವರು ವಾಯುಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಸಹ ಪೈಲಟ್ ಗಾಯಗೊಂಡಿದ್ದಾರೆ....
ಡಿಸ್ಪುರ: ಅಸ್ಸಾಂನ ಜೋರ್ಹತ್ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನವು ಸೇನಾ ನೆಲೆಯಲ್ಲಿ ಲ್ಯಾಂಡ್ ಆದ ನಂತರ ಬೆಂಕಿ ಹೊತ್ತಿಕೊಂಡು ಅಪಘಾತಕ್ಕೀಡಾದ ಘಟನೆ ಶನಿವಾರ (ಜೂ.13) ನಡೆದಿದೆ....