ಕಹಳೆ ನ್ಯೂಸ್ ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣಾ ಟಿಕೆಟ್ ಹಂಚಿಗೆ ಬಗ್ಗೆ ಚರ್ಚೆ ನಡೆಸಲು ನಾಳೆ ದೆಹಲಿಯಲ್ಲಿ ಪಕ್ಷದ ಸಭೆ ಇದೆ, ನಾನೂ ಹೋಗ್ತಿದ್ದೇನೆ.
ಅಲ್ಲಿಯೇ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ದೆಹಲಿಯ ನಾಯಕರ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ, ಆದರೆ ಅವರು ಏನು ಹೇಳುತ್ತಾರೋ ಅದೇ ಅಂತಿಮ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗ್ತಿರೋದು ನಿಜ, ಆದರೆ ಸೀಟು ಹಂಚಿಕೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದಿದ್ದಾರೆ.
ಬೆಂಗಳೂರು: ವಿಮಾನದಲ್ಲಿ ಆಗಮಿಸಿ ಎಸ್ಎನ್ಎಲ್ನ ಲಕ್ಷಾಂತರ ರೂಪಾಯಿ ಮೌಲ್ಯದ ತಾಮ್ರದ ತಂತಿಗಳನ್ನು ಕಳ್ಳತನ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಅಂತರಾಜ್ಯ ಕಳ್ಳರ ತಂಡವನ್ನು ಯಶವಂತಪುರ ಪೊಲೀಸರು ಸಿನಿಮೀಯ...
ಹುಬ್ಬಳ್ಳಿ: ವಿಡಿಯೋ ಗೇಮ್ ಆಡಲು ಮೊಬೈಲ್ ಕೊಡದೇ ಇದ್ದಿದ್ದಕ್ಕೆ ಬಾಲಕ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಉದಯನಗರ ನಿವಾಸಿ ಸಮರ್ಥ (14) ಆತ್ಮಹತ್ಯೆ ಮಾಡಿಕೊಂಡ...
ತಿರುವನಂತಪುರಂ: ಅಂದು ಕುಟುಂಬಸ್ಥರೊಂದಿಗೆ ಹೊರಟಿದ್ದ ಆ ಕಂದಮ್ಮನನ್ನು ಯಮರಾಜ ತಂದೆ, ತಾಯಿ ನೋವನ್ನೂ ಅರಿಯದೇ ತನ್ನೂರಿಗೆ ಕರೆದೊಯ್ದ. ಆದರೆ ಪೋಷಕರು ತಮಗಾದ ನೋವು ಬೇರೆಯವರಿಗೆ ಆಗದಿರಲೆಂದು ಮಗಳ ಅಂಗಾಂಗವನ್ನು...
ವಾಷಿಂಗ್ಟನ್: ಇಸ್ರೇಲ್ ಮತ್ತು ಲೆಬನಾನ್ ನಡುವಿನ ಕದನ ವಿರಾಮ ಮೂರು ವಾರಗಳವರೆಗೆ (21 ದಿನಗಳು) ವಿಸ್ತರಣೆಯಾಗಿದೆ. ಎರಡೂ ದೇಶಗಳು ಕದನ ವಿರಾಮ ವಿಸ್ತರಿಸಲು ಒಪ್ಪಿಕೊಂಡಿವೆ ಎಂದು ಅಮೆರಿಕದ...