ಕಹಳೆ ನ್ಯೂಸ್ ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣಾ ಟಿಕೆಟ್ ಹಂಚಿಗೆ ಬಗ್ಗೆ ಚರ್ಚೆ ನಡೆಸಲು ನಾಳೆ ದೆಹಲಿಯಲ್ಲಿ ಪಕ್ಷದ ಸಭೆ ಇದೆ, ನಾನೂ ಹೋಗ್ತಿದ್ದೇನೆ.
ಅಲ್ಲಿಯೇ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ದೆಹಲಿಯ ನಾಯಕರ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ, ಆದರೆ ಅವರು ಏನು ಹೇಳುತ್ತಾರೋ ಅದೇ ಅಂತಿಮ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗ್ತಿರೋದು ನಿಜ, ಆದರೆ ಸೀಟು ಹಂಚಿಕೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದಿದ್ದಾರೆ.
ಗ್ಲಾಸ್ಗೋ: 2026ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಪ್ಯಾರಾ ಅಥ್ಲೀಟ್ ಶರ್ಮಿಳಾ ಧಂಕರ್ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮಹಿಳೆಯರ ಶಾಟ್ಪುಟ್ F57 ವಿಭಾಗದಲ್ಲಿ ಚಿನ್ನದ ಪದಕ ಗೆದ್ದು, ಕಾಮನ್ವೆಲ್ತ್...
ಚೆನ್ನೈ : ಮೈಸೂರು–ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ನೀಡಲಾದ ಉದ್ದಿನ ವಡೆಯೊಂದರೊಳಗೆ ಫೆವಿಕ್ವಿಕ್ ಟ್ಯೂಬ್ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ನಡೆದ...
ತಿರುವನಂತಪುರ : ಕೆಲ ದಿನಗಳ ವಿರಾಮದ ಬಳಿಕ ಕೇರಳದಲ್ಲಿ ಮಳೆ ಮತ್ತೆ ಬಿರುಸುಗೊಳ್ಳುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ಹಾಗೂ ಪೂರ್ವ ಅರಬ್ಬಿ ಸಮುದ್ರದ...
ಟೋಕಿಯೋ: ಜಪಾನ್ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಸಮುದ್ರ ಮಟ್ಟದಿಂದ 10 ಕಿಲೋಮೀಟರ್ ಆಳದಲ್ಲಿತ್ತು...