ಕಹಳೆ ನ್ಯೂಸ್ ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣಾ ಟಿಕೆಟ್ ಹಂಚಿಗೆ ಬಗ್ಗೆ ಚರ್ಚೆ ನಡೆಸಲು ನಾಳೆ ದೆಹಲಿಯಲ್ಲಿ ಪಕ್ಷದ ಸಭೆ ಇದೆ, ನಾನೂ ಹೋಗ್ತಿದ್ದೇನೆ.
ಜಾಹೀರಾತು
ಅಲ್ಲಿಯೇ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ದೆಹಲಿಯ ನಾಯಕರ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ, ಆದರೆ ಅವರು ಏನು ಹೇಳುತ್ತಾರೋ ಅದೇ ಅಂತಿಮ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗ್ತಿರೋದು ನಿಜ, ಆದರೆ ಸೀಟು ಹಂಚಿಕೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದಿದ್ದಾರೆ.
ಎಂ.ಸದಾಶಿವ ಭಟ್ ನೇರಳಕಟ್ಟೆ (75)ಅವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು ಅವರು ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಸ್ಥಾಪಕ ಮುಖ್ಯೋಪಾಧ್ಯಾರಾಗಿ ಸೇವೆ ಪ್ರಾರಂಭಿಸಿ ಸುದೀರ್ಘ 32ವರ್ಷಗಳ...
ನವದೆಹಲಿ: ಶ್ರೀ ಪೇಜಾವರ ಮಠದ ಚಾತುರ್ಮಾಸ್ಯ ಕಾರ್ಯಕ್ರಮಕ್ಕಾಗಿ ದೆಹಲಿ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ತರಣ್ ಜಿತ್ ಸಿಂಗ್ ಸಂಧು ಅವರಿಂದು (ಸೆ.15) ಬೆಳಗ್ಗೆ ವೇದವ್ಯಾಸ ಗುರುಕುಲಕ್ಕೆ ಭೇಟಿ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಹೈದರಾಬಾದ್ನ ನಾದರ್ಗುಲ್ನ ವಿದ್ಯಾಭಾರತಿ ವಿಜ್ಞಾನ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿಯ ಕ್ಷೇತ್ರಮಟ್ಟದ...
ಉಡುಪಿ: ಅಮಾಸೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಸದ ಮನೆ ಕಳವು ಹಾಗೂ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೇವಸ್ಥಾನದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಶಿಕಾರಿಪುರ...