Recent Posts

Monday, June 8, 2026
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ಮಂಡಲದ ಮುಂಡಾಜೆ ಶಕ್ತಿ ಕೇಂದ್ರದ ಅಧ್ಯಕ್ಷ ರವಿಚಂದ್ರ ಭಂಡಾರಿ ಮನೆಗೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

 

ಜಾಹೀರಾತು

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬೆಳ್ತಂಗಡಿ ಮಂಡಲದ ಪ್ರವಾಸದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮುಂಡಾಜೆ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ರವಿಚಂದ್ರ ಭಂಡಾರಿ ಅವರ ಮನೆಗೆ ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು