Saturday, May 18, 2024
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಕರ್ವೇಲು ನಿವಾಸಿ ಹಕೀಂಗೆ ಕಾರಿನಲ್ಲಿ ಬಂದ ತಂಡದಿಂದ ಚೂರಿ ಇರಿತ – ಕಹಳೆ ನ್ಯೂಸ್

ಉಪ್ಪಿನಂಗಡಿ, ಏ 13 : ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ.

ಜಾಹೀರಾತು
ಜಾಹೀರಾತು

ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೆ ಒಳಗಾಗಿ, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಕೀಂ ಕರ್ವೇಲು ಜಂಕ್ಷನ್ ಬಳಿ ನಿಂತಿದ್ದ ಸಮ್ದರ್ಭ ಅಲ್ಲಿಗೆ ಕಾರಿನಲ್ಲಿ ಬಂದ ತಂಡ ಚೂರಿಯಿಂದ ಇರಿದು ಪರಾರಿಯಾಗಿರುವುದಾಗಿ ದೂರಲಾಗಿದೆ.

ಜಾಹೀರಾತು
ಜಾಹೀರಾತು

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು