Tuesday, May 7, 2024
ಉಡುಪಿಕುಂದಾಪುರಕುಂದಾಪುರಬೆಂಗಳೂರುಸಂತಾಪಸುದ್ದಿ

ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು/ ಉಡುಪಿ : ಬಡಗುತಿಟ್ಟಿನ ಹಿರಿಯ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ ,ಇಂದು ಬೆಳಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿ ವಿಧಿವಶ. ಪಾರ್ಥೀವ ಶರೀರವನ್ನು ತಮ್ಮ ಕುಂದಾಪುರ ಕಿರಿಮoಜೇಶ್ವರಕ್ಕೆ ಇಂದು ಸಂಜೆ ತರಲಾಗುವುದು

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು