Recent Posts

Wednesday, May 15, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಏ.28 ರಂದು ಬಲ್ನಾಡು ಶ್ರೀ ದಂಡನಾಯಕ-ಉಳ್ಳಾಲ್ತಿ, ದೈವಗಳ ವರ್ಷಾವಧಿ ನೇಮ ನಡಾವಳಿ-ಕಹಳೆ ನ್ಯೂಸ್

ಪುತ್ತೂರು: ಏ.28 ಭಾನುವಾರ ರಂದು ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿ ನಡೆಯಲಿರುವುದು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಏ.27 ರಂದು ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಧ್ಯಾಹ್ನ ಗಂಟೆ 12 :15 ರಿಂದ ಸಂಜೆ ಗಂಟೆ 6:30 ರ ವರೆಗೆ ದೇವತಾ ಪ್ರಾರ್ಥನೆ, ವಿಶೇಷ ಮಹಾಪೂಜೆ, ರಂಗಪೂಜೆ ನಡೆಯಲಿದೆ. ಶ್ರೀ ದಂಡನಾಯಕ ದೈವಸ್ಥಾನದಲ್ಲಿ ಬೆಳಿಗ್ಗೆ ಗಂಟೆ 10.30 ಕ್ಕೆ ಮಕರತೋರಣಾರೋಹಣ ರಾತ್ರಿ ಗಂಟೆ 7 ರಿಂದ ಶ್ರೀ ದೈವಗಳ ಭಂಡಾರ ತೆಗೆಯುವುದು, ತಂಬಿಲಾದಿಗಳು ನಡೆದು ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು