Saturday, May 18, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಮಹಾಲಿಂಗೇಶ್ವರ ದೇವಳದ ವಠಾರದಲ್ಲಿರುತ್ತಿದ್ದ ಹೋರಿ ನಾಪತ್ತೆ ! –ಕಹಳೆನ್ಯೂಸ್

ಪುತ್ತೂರು: ಮಹಾಲಿಂಗೇಶ್ವರ ದೇವಳದ ವಠಾರದಲ್ಲಿರುತ್ತಿದ್ದ ಸಾಧು ಸ್ವಭಾವದ ’ಅಣ್ಣು’ ಎಂಬ ಹೆಸರಿನ ಹೋರಿಯೊಂದು ಇದೀಗ ನಾಪತ್ತೆಯಾಗಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ರವಾನೆಯಾಗುತ್ತಿದೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಎ.30ರಿಂದ ಈ ಹೊರಿ ನಾಪತ್ತೆಯಾಗಿದೆ. ಸಣ್ಣ ಕರುವಾಗಿದ್ದ ಸಂದರ್ಭದಲ್ಲೇ ದೇವಸ್ಥಾನದ ಬಳಿ ಯಾರೋ ಬಿಟ್ಟು ಹೋಗಿದ್ದ ಬಳಿಕ ಅದು ದೇವಸ್ಥಾನದ ವಠಾರದಲ್ಲಿ ಭಕ್ತರ ನೀಡುತ್ತಿದ್ದ ಬಾಳೆ ಹಣ್ಣುಗಳನ್ನು ತಿಂದು ಅಲ್ಲೇ ಸುತ್ತಮುತ್ತ ತಿರುಗಾಡುತ್ತಿತ್ತು. ಸಾಧು ಸ್ವಭಾವನದ ಈ ಹೋರಿ ಭಕ್ತರ ಪ್ರೀತಿಗೆ ಪಾತ್ರವಾಗಿತ್ತು. ಇತ್ತೀಚೆಗೆ ಶೃಂಗೇರಿ ಶ್ರೀಗಳು ಕೂಡಾ ಈ ಹೋರಿಗೆ ತನ್ನಲ್ಲಿದ್ದ ಎಲ್ಲಾ ಹಣ್ಣುಗಳನ್ನು ನೀಡುವ ಮೂಲಕ ಅವರ ಪ್ರೀತಿಗೆ ಪಾತ್ರವಾಗಿತ್ತು. ಇದೀಗ ಕಳೆದ ಮೂರು ನಾಲ್ಕು ದಿನಗಳಿಂದ ಹೋರಿ ನಾಪತ್ತೆಯಾಗಿದೆ ಎಂದು ದೇವಳಕ್ಕೆ ಬರುವ ಭಕ್ತರು ಅಡಿಕೊಳ್ಳುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು