Sunday, May 19, 2024
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಲ್ಲೇರಿಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊAಡ ಪಣೆಕ್ಕರ ಸುಪಾರಿ ಟ್ರೇಡರ್ಸ್ –ಕಹಳೆ ನ್ಯೂಸ್

ಕಲ್ಲೇರಿ : ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ವ್ಯಾಪಾರದ ಮಳಿಗೆ ಮೇ 06 ರಂದು ತಣ್ಣೀರುಪoತ ಗ್ರಾಮದ ಕಲ್ಲೇರಿ ಮುಖ್ಯರಸ್ತೆಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊAಡಿತು. ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ,ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು,ನೇತ್ರಾವತಿ ಹೋಟೆಲ್ ಮಾಲಕರಾದ ದರ್ಣಪ್ಪ ಗೌಡ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಅಯೂಬ್ ಕರಾಯ, ಸೀತಾರಾಮ ಮಡಿವಾಳ, ಯಶೋಧರ ಶೆಟ್ಟಿ, ಹಾಗೂ ಶ್ರೀ ಮಾತಾ ಸುಪಾರಿ ಟ್ರೇಡರ್ಸ್ ಮಾಲಕರಾದ ಸಚಿನ್ ಗೌಡ,ಶ್ರೀದೇವಿ ಸುಪಾರಿ ಟ್ರೇಡರ್ಸ್ ಮಾಲಕರಾದ ಪ್ರಶಾಂತ್ ಶೆಟ್ಟಿ ಮುಡಾಯೂರು, ಶಾರದಾ ರೈ ಮುಗೆರೋಡಿ, ಅಣ್ಣಿ ಶೆಟ್ಟಿ ಪಣೆಕ್ಕರ,ರಾಜೇಶ್ ಶೆಟ್ಟಿ ನವಶಕ್ತಿ, ಶುಭ ಹಾರೈಸಿದರು,

ಜಾಹೀರಾತು
ಜಾಹೀರಾತು
ಜಾಹೀರಾತು

ನರಸಿಂಹ ಶೆಟ್ಟಿ,ಮತ್ತು ಮನೆಯವರು ಬಂದವರನ್ನು ಸತ್ಕರಿಸಿದರು.
ಅಂಗಡಿ ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ಸ್ವಾಗತಿಸಿದರು,ಕಟ್ಟಡ ಮಾಲಿಕರಾದ ಕೃಷ್ಣಪ್ಪ ಪೂಜಾರಿ ಧನ್ಯವಾದ ಸಮರ್ಪಿಸಿದರು.
ಅಡಿಕೆ, ಗೇರುಬೀಜ, ತೆಂಗಿನಕಾಯಿ, ಕಾಳುಮೆಣಸು, ಮುಂತಾದ ಕಾಡುತ್ಪತಿಗಳನ್ನು ಖರೀದಿಸಲಾಗುವುದು ಎಂದು ಮಾಲಕರದ ರಂಜಿತ್ ಶೆಟ್ಟಿ ಪಣೆಕ್ಕರ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು