Wednesday, March 11, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಲೋಕಕಲ್ಯಾಣಾರ್ಥವಾಗಿ ತುಂಬೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸೀಯಾಳಭಿಷೇಕ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಲೋಕಕಲ್ಯಾಣಾರ್ಥವಾಗಿ ಮತ್ತು ಅನಾವೃಷ್ಟಿಯನ್ನು ದೂರ ಮಾಡಿ ಸಕಲ ಜೀವ ರಾಶಿಗೆ ಅನುಕೂಲವಾಗುವ ರೀತಿಯಲ್ಲಿ ಶೀಘ್ರವಾಗಿ ವರುಣ ಕೃಪೆ ತೋರಲಿ ಎಂದು ತುಂಬೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ.12 ರಂದು ಸಾಮೂಹಿಕ ಸೀಯಾಳಭಿಷೇಕ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು

 

ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಹಾಗೂ ಭಕ್ತರು ಉಪಸ್ಥಿತರಿದ್ದರು.