ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.
ಶ್ರೀ ಕೃಷ್ಣ ಲೀಲೆ-2026, ಸಾಂದೀಪನಿ ಗುರು ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 05/09/2026ನೇ ಶನಿವಾರ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನಡೆದಿದ್ದು, ಕಾರ್ಯಕ್ರಮದ ಯಶ್ವಸಿಗೆ ಸಹಕರಿಸಿದ ವಿವಿಧ...
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆಯುವ ಶ್ರೀ ಗಣೇಶೋತ್ಸವಕ್ಕೆ ಇದೀಗ 45ರ ಸಂಭ್ರಮ. ಇದರ ಪ್ರಯುಕ್ತವಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶ್ರಯದಲ್ಲಿರುವ ವಿದ್ಯಾಸಂಸ್ಥೆಗಳಿಂದ ಆಚರಿಸಲಾಗುವ ಶ್ರೀ...
ಬೆಂಗಳೂರು : "ಚುನಾವಣೆ ಹತ್ತಿರ ಬರಲಿ ಅಶೋಕ್ ಹಾಗು ವಿಜಯೇಂದ್ರ ಅವರಿಗೆ ಯಾವ ಅಧಿಕಾರವೂ ಇರೋದಿಲ್ಲ. ಬೇರೆಯವರು (ಕುಮಾರಸ್ವಾಮಿ)ಪ್ಯಾರಾಚೂಟ್ ಮೂಲಕ ಇಳಿಯುತ್ತಾರೆ ಎಂದು ಸಿಎಂ ಡಿ ಕೆ...
ನವದೆಹಲಿ: ಬಾಲ್ಯದ ಗೆಳೆಯನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಭೂ ವಿವಾದ ಪ್ರಕರಣದ ತನಿಖೆಯನ್ನು ಕೇಂದ್ರ ಸಂಸ್ಥೆಗೆ ವಹಿಸುವಂತೆ ಮನವಿ ಮಾಡಿದ್ದಾರೆ. ಮುಂಬೈನ ಭಯಂದರ್ ಪೂರ್ವದಲ್ಲಿ...