Sunday, June 14, 2026
ದಕ್ಷಿಣ ಕನ್ನಡಮಂಗಳೂರುಸುದ್ದಿ

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ : ಮಂಗಳೂರು ವಿವಿ ಕಾಲೇಜಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ  ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್ 

ರಾಜ್ಯದ ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ  ಅವರು  ಮಂಗಳೂರು ವಿವಿ ಕಾಲೇಜಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು