Recent Posts

Saturday, May 9, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ಸು ಗದ್ದೆಗೆ ಪಲ್ಟಿ-ಕಹಳೆ ನ್ಯೂಸ್

ಬಂಟ್ವಾಳ: ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ಸು ಪಲ್ಟಿಯಾದ ಘಟನೆ ಸೋಮವಾರ ನಡೆದಿದೆ.
ಬಸ್ಸು ಸಂಪೂರ್ಣವಾಗಿ ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ವಿಪರೀತ ಮಳೆಯಿಂದಾಗಿ ಗದ್ದೆಯಲ್ಲಿ ನೀರು ತುಂಬಿದ್ದು, ಹೀಗಾಗಿ ಕೆಲವು ಪ್ರಯಾಣಿಕರು ಕೆಸರಿನಿಂದ ತುಂಬಿದ್ದರು ಎನ್ನಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು