Sunday, June 14, 2026
ಉಡುಪಿ

ಫುಟ್ ಬಾಲ್ ಟೂರ್ನ್ಮೆಂಟ್‌ನಲ್ಲಿ ಜ್ಞಾನಸುಧಾದ ಪದವಿ ಪೂರ್ವ ಕಾಲೇಜಿನ ಪ್ರಣೀತ್ ರಾಷ್ಟçಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಉಡುಪಿ : ನ್ಯಾಶನಲ್ ಸ್ಪೊರ‍್ಟ್÷್ಸ ಪ್ರೊಮೊಶನ್ ಆರ್ಗನೈಸೇಶನ್ (ಎನ್.ಎಸ್.ಪಿ.ಒ) ಧಾರವಾಡದಲಿ ಆಯೋಜಿಸಿದ್ದ ರಾಜ್ಯಮಟ್ಟದ ಫುಟ್ ಬಾಲ್ ಟೂರ್ನ್ಮೆಂಟ್‌ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದಪ್ರಣೀತ್ ಯು. ಶೆಟ್ಟಿ ರಾಷ್ಟçಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರು ಅಯ್ಯಪ್ಪ ನಗರದ ಉಮೇಶ್ ಶೆಟ್ಟಿ ಹಾಗೂ ಪ್ರಮೀಳಾ ದಂಪತಿಗಳ ಸುಪತ್ರ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು