Monday, March 16, 2026
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳಕ್ಕೆ ನ.9ರಂದು (ನಾಳೆ) ಕಂಚಿ ಕಾಮಕೋಟಿ ಪೀಠಾಧಿಪತಿ ಪುರಪ್ರವೇಶ – ಕಹಳೆ ನ್ಯೂಸ್ 

ಧರ್ಮಸ್ಥಳ: ಕಂಚಿ ಕಾಮಕೋಟಿ ಪೀಠಾಧಿಪತಿ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ.9ರಂದು ಸಂಜೆ 6 ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಪುರಪ್ರವೇಶ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ತಲುಪಿ ಭಕ್ತಾದಿಗಳಿಗೆ ಆಶೀರ್ವಚನ ನೀಡುವರು.

ಜಾಹೀರಾತು
ಜಾಹೀರಾತು

ನ.9ರಿಂದ 16ರವರೆಗೆ ಶ್ರೀಕ್ಷೇತ್ರದಲ್ಲಿ ಸ್ವಾಮೀಜಿ ವಾಸ್ತವ್ಯ ಮಾಡಲಿದ್ದಾರೆ. ಇದೇ ವೇಳೆ. ನ.1 1ರಂದು ಸಂಜೆ 5 ಗಂಟೆಗೆ ನವೀಕರಿಸಲಾದ ಅನ್ನಪೂರ್ಣ ಭೋಜನಾಲಯದ ಉದ್ಘಾಟನಾ ಸಮಾರಂಭವನ್ನು ಅವರು ನಡೆಸಲಿದ್ದಾರೆ.