Sunday, March 8, 2026
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ನಿಷೇಧಾಜ್ಞೆಯ ನಡುವೆ ರಸ್ತೆಗಿಳಿದ ಬಸ್ ಗಳಿಗೆ ಕಲ್ಲು ತೂರಾಟ -ಕಹಳೆ ನ್ಯೂಸ್ 

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆ ಜಿಲ್ಲೆ ಬಂದ್ ಗೆ ವಿಹಿಂಪ ಕರೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮದ್ಯೆ ಮಂಗಳೂರಿನ ಕೆಲವೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಪರಿಣಾಮ 3 ಬಸ್ ಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು

 

ಮಂಗಳೂರು ನಗರ ವ್ಯಾಪ್ತಿಯಲ್ಲಿ  ಮೆ.06ರವರೆಗೆ ನಿಷೇಧಾಜ್ಞೆ ಹೇರಲಾಗಿದೆ.