Sunday, June 14, 2026
ದೆಹಲಿಸುದ್ದಿ

ಆಪರೇಷನ್ ಸಿಂಧೂರ್’ ಸಕ್ಸಸ್ ಬಳಿಕ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ -ಕಹಳೆ ನ್ಯೂಸ್

ಶ್ರೀನಗರ : ಆಪರೇಷನ್ ಸಿಂಧೂರ್ ಯಶಸ್ಸಿನ ಬಳಿಕ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದು, ಸೈನಿಕರಿಗೆ ಅಭಿನಂದಿಸಿದ್ದಾರೆ.

ಜಾಹೀರಾತು

ಸೈನಿಕರೊಂದಿಗೆ ಮಾತನಾಡಿದ ಸಚಿವರು, ಪಹಲ್ಗಾಮ್ ದಾಳಿ ಮಾಡಿದ ಪಾಕ್, ಉಗ್ರರಿಗೆ ಕಠಿಣ ಸಂದೇಶ ರವಾನಿಸಲಾಗಿದೆ ಯೆಂದು ಯೋಧರ ಪರಾಕ್ರಮ ಕೊಂಡಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಶೆಲ್‌ಗಳನ್ನು ಬೀಳಿಸಿರುವುದನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪರಿಶೀಲಿಸಿದ್ದಾರೆ. ಬಾದಾಮಿ ಬಾಗ್ ಕಂಟೋನ್ಮೆಂಟ್‌ನಲ್ಲಿ ಕೆಲವು ಅವಶೇಷಗಳನ್ನು ಪ್ರದರ್ಶಿಸಲಾಗಿದೆ.