Thursday, April 23, 2026
ಕಾಸರಗೋಡುಸುದ್ದಿ

ಜುಲೈ 10 ರಿಂದ ಸೆಪ್ಟೆಂಬರ್ 07 ರ ವರೆಗೆ ಎಡನೀರು ಶ್ರೀಗಳ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ; ಜೂನ್.08 ರಂದು ಚಾತುರ್ಮಾಸ್ಯ ಸಮಿತಿ ಮಹಾಸಭೆ – ಕಹಳೆ ನ್ಯೂಸ್

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು ಪಂಚಮ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ 10 ರಿಂದ ಸೆಪ್ಟೆಂಬರ್ 07 ರ ವರೆಗೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪಂಚಮ ಚಾತುರ್ಮಾಸ್ಯ ವ್ರತಾಚರಣೆಯ ಪೂರ್ವಭಾವಿಯಾಗಿ ಚಾತುರ್ಮಾಸ್ಯ ಸಮಿತಿಯ ಮಹಾಸಭೆಯು ಜೂನ್ 08 ರಂದು ಸಂಜೆ 4.30 ಕ್ಕೆ ಶ್ರೀ ಎಡನೀರು ಮಠದಲ್ಲಿ ನಡೆಯಲಿದೆ ಎಂದು ಶ್ರೀಮಠದ ಮ್ಯಾನೇಜರ್ ಹಾಗೂ ಚಾತುರ್ಮಾಸ್ಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.