Wednesday, March 11, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೃಷಿಪತ್ತಿನ ಸಹಕಾರಿ ಸಂಘ ಕಜೆಕಾರು ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಕಹಳೆ ನ್ಯೂಸ್

ಕಜೆಕಾರು: ಕೃಷಿಪತ್ತಿನ ಸಹಕಾರಿ ಸಂಘ ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ಬಂಗೇರ, ಉಪಾಧ್ಯಕ್ಷರಾದ ಮೋಹನಂದ ಪಿ, ನಿರ್ದೆಶಕರುಗಳಾದ ವಿಶ್ವನಾಥ.ಎನ್, ಯಶವಂತ, ದಿವಾಕರ್ ವಿನುತ್, ಅಣ್ಣಿ ಕುರುವರಗೋಳಿ, ವಸಂತ ಎಂ, ದಿನೇಶ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು