Recent Posts

Saturday, September 12, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಮೃತ್ಯು -ಕಹಳೆ ನ್ಯೂಸ್

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಮೃತಪಟ್ಟರುತ್ತಾರೆ ಎಂದು ತಿಳಿದುಬಂದಿದೆ.

ಜಾಹೀರಾತು

ಮುಕ್ರಂಪಾಡಿ ಆನಂದಾಶ್ರಮ ನಿವಾಸಿಯಾಗಿದ್ದ ಶೀನಪ್ಪ ನಾಯ್ಕ ರವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.