
ಮಂಗಳೂರು ನಗರ ಹೊರವಲಯದ ಚೇಳ್ಯಾರು ಎಂಬಲ್ಲಿ ಘಟನೆ ನಡೆದಿದೆ.
ಘಟನೆಗೆ ವೇಗ ಮತ್ತು ಅಜಾಗರೂಕತೆಯ ಚಾಲನೆ ಕಾರಣವಾಗಿದ್ದು, ಘಟನೆಯಲ್ಲಿ 7 ಮಂದಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 14 ಜನರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗದೆ. ಸ್ಥಳಕ್ಕೆ ಸಂಚಾರ ವಿಭಾಗದ ಡಿಸಿಪಿ ಕೆ.ರವಿಶಂಕರ್, ಸಂಚಾರ ಪೊಲೀಸರು ಭೇಟಿ ನೀಡಿದ್ದಾರೆ.














