Friday, April 24, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ಇದರ ವತಿಯಿಂದ ಬಜರಂಗದಳ ಸೇವಾ ಸಪ್ತಾಹ ಪ್ರಯುಕ್ತ ವೃಕ್ಷಾರೋಪಣ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ಇದರ ವತಿಯಿಂದ ಬಜರಂಗದಳ ಸೇವಾ ಸಪ್ತಾಹ ಪ್ರಯುಕ್ತ ವೃಕ್ಷಾರೋಪಣ ಕಾರ್ಯಕ್ರಮವು ಜು. 13 ರಂದು ಬೆಳಿಗ್ಗೆ 10 ಗಂಟೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು