ಕೆ.ಆರ್.ಎಸ್ ಹಿನ್ನೀರಿನಲ್ಲಿ ದುರಂತ: ಪ್ರವಾಸಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು -ಕಹಳೆ ನ್ಯೂಸ್

ಮೈಸೂರು: ಪ್ರವಾಸಕ್ಕೆ ಬಂದಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಕೆ.ಆರ್.ಎಸ್ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ಮೈಸೂರಿನ ಮೀನಾಕ್ಷಿಪುರದಲ್ಲಿ ನಡೆದಿದೆ.
ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಶಾಂತ್, ಸಿದ್ದ ಹಾಗೂ ಕೃಷ್ಣ ನೀರು ಪಾಲಾಗಿರುವ ವಿದ್ಯಾರ್ಥಿಗಳು.













