ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ.
ಈ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಅಗತ್ಯ ಡಿ., ಎನ್.ಆರ್.ವಿವೇಕ್ ಸುಬ್ಬಯ್ಯ, ಅಕ್ಷಣ್. ಎಚ್. ಎಂ, ನಿಶಾಂತ್. ಕೆ , ಉಲ್ಲಾಸ್. ಡಿ.ಜಿ, ಮಾನಸ್. ಎಸ್.ಡಿ, ಎಚ್. ಎ ಚಿನ್ಮಯ್, ದರ್ಶನ್. ಎಚ್.ಕೆ, ಚಿರಾಗ್ ಠಾಗೂ ಪ್ರಥಮ ಪಿಯುಸಿಯ ಉಜ್ವಲ್ ಚಿಮನೋಜ್ ತಾರ,ನಿಠಾನ್ ಶೆಟ್ಟಿ ವಿ.ಆರ್, ಯೋಗೇಶ್. ಎನ್, ಪವನ್. ವಿ.ವಿ , ಗಗನ್. ಸಿ.ಎನ್, ಬಿ. ಜಿವಿಲಾಸ್
ಭಾಗವಹಿ೧ದರು.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ.ಎಸ್., ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತ
ಮಂಡಳಿಯ ಪ್ರಾಂಶುಪಾಲರು ಠಾಗೂ ಉಪನ್ಯಾಸಕ , ಉಪನ್ಯಾ ಸಕೇತರ ವೃಂದದವರು ಅಭಿನಂದಿ೧ದ್ದಾರೆ.














