Saturday, June 13, 2026
ದೆಹಲಿಸಿನಿಮಾಸುದ್ದಿಹೆಚ್ಚಿನ ಸುದ್ದಿ

ಪ್ರಧಾನಿ ಮೋದಿ ಸಮ್ಮುಖದಲ್ಲಿ `NDA’ ಅಭ್ಯರ್ಥಿಯಾಗಿ `ಸಿ.ಪಿ.ರಾಧಾಕೃಷ್ಣನ್’ ನಾಮಪತ್ರ ಸಲ್ಲಿಕೆ -ಕಹಳೆ ನ್ಯೂಸ್

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಜಾಹೀರಾತು

ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು