
ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ತಲಕಾವೇರಿಗೆ ಭೇಟಿ ನೀಡಬೇಕಿತ್ತು. ಆದರೆ ಭಾಗಮಂಡಲದಲ್ಲಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ ಭೇಟಿ ರದ್ದು ಮಾಡಿದ್ದಾರೆ.
ಭಾಗಮಂಡಲ ವ್ಯಾಪ್ತಿಯಲ್ಲಿ ಮಂಜು, ಮೋಡಕವಿದ ವಾತಾವರಣವಿದ್ದು ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ ಭೇಟಿ ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.












