Recent Posts

Saturday, April 25, 2026
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಶ್ರಫ್ ಗುಂಪು ಹತ್ಯೆ ಪ್ರಕರಣ- ಆರೋಪಿಗಳಿಗೆ ಜಾಮೀನು ಮಂಜೂರು- ಕಹಳೆ ನ್ಯೂಸ್

ನಗರ ಹೊರವಲಯದ ಕುಡುಪು ಬಳಿ ಎ.27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ(ಅ.30) ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಮನೀಶ್ ಶೆಟ್ಟಿ ಮತ್ತು ಅನಿಲ್‌ ಕುಮಾರ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು