Saturday, March 7, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ‘ಪೋಷಕ -ಶಿಕ್ಷಕರ ಮಹಾಸಭೆ’ : ಎಲ್ಲರಿಗೂ ‘ಬಿಸಿಯೂಟ’ ನೀಡಲು ಶಿಕ್ಷಣ ಇಲಾಖೆ ಆದೇಶ.!-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ಪೋಷಕ -ಶಿಕ್ಷಕರ ಮಹಾಸಭೆ ನಡೆಯಲಿದ್ದು, ಎಲ್ಲರಿಗೂ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ದಿನಾಂಕ 14.11.2025 ರಂದು ಸರ್ಕಾರದ ಆದೇಶದಂತೆ ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆಯನ್ನು ಆಯೋಜಿಸಲು ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅದರಂತೆ ಸಭೆಗೆ ಹಾಜರಾಗುವ ಪೋಷಕರಿಗೆ ಮಕ್ಕಳಿಗೆ ಹಾಗೂ ಆಹ್ವಾನಿತರಿಗೆ ಬಿಸಿಯೂಟವನ್ನು ವಿತರಿಸಲು ತಿಳಿಸಿದೆ. ಈ ಸಂದರ್ಭದಲ್ಲಿ ಆಹಾರ ಸುರಕ್ಷತೆಯ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚಿಸಿದೆ.

ಜಾಹೀರಾತು
ಜಾಹೀರಾತು