
ಬೆಂಗಳೂರು : ‘ಚಾರ್ಲಿ’ ಚಿತ್ರದ ನಿರ್ದೇಶಕ ಕಿರಣ್ ರಾಜ್ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕಿರಣ್ ರಾಜ್ ಅವರು ಕಾಸರಗೋಡಿನ ನಾರಂಪಾಡಿ ದೇವಾಲಯದಲ್ಲಿ ಅನಯಾ ವಸುಧಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕಾಸರಗೋಡು ಮೂಲದ ಕಿರಣ್ ರಾಜ್ ಹಾಗೂ ಅನಯಾ ವಸುಧಾ ಕಳೆದ ಜನವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.














