
ಆರೋಪಿಗಳನ್ನು ಸಂತೆಗುಳಿ ಗ್ರಾಮದ ಬಾಬು ಯಾನೆ ಆಶ್ರಫ್ ಜಕ್ರಿಯಾ ಖಾಜಿ, ಫಕೀರಸಾಬ್ ಜಮಾಲ್ ಸಾಬ್, ಗೌಸ್ ಅಬ್ದುಲ್ ರೆಹಮಾನ್ ಹಾಗೂ ಷರೀಫ್ ಸಾಬ್ ಎಂದು ಗುರುತಿಸಲಾಗಿದೆ.
ಹೊರಗಡೆ ಮೇಯಲು ಬಿಟ್ಟ ದನವನ್ನು ಭಾನುವಾರ ಹಿಡಿದು ವಧೆ ಮಾಡಿ ಆರೋಪಿ ಗೌಸ್ ಅಬ್ದುಲ್ ರೆಹಮಾನ್ ಅವರ ಮನೆಯ ಹತ್ತಿರ ಮಾಂಸ ಮಾಡಿ ಒಯ್ಯುತ್ತಿದ್ದ ಬಗ್ಗೆ ಶಿವರಾಜ ನಾಯ್ಕ ಎನ್ನುವವರು ದೂರಿದ್ದರು ಎಂದು ಪ್ರಕರಣ ದಾಖಲಿಸಿರುವ ಕುಮಟಾ ಪಿ.ಸ್.ಐ ಮಂಜುನಾಥ ಗೌಡರ್ ಮಾಹಿತಿ ನೀಡಿದ್ದಾರೆ.









