Sunday, April 26, 2026
ಉಡುಪಿಕಾರ್ಕಳಜಿಲ್ಲೆಸುದ್ದಿ

ಗೋ ನಂದಿ ಸೇವಾ ದಳ ಕರ್ನಾಟಕ ಇದರ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ಶ್ರೀಮತಿ ರಮಿತಾ ಸೂರ್ಯವಂಶಿ ಆಯ್ಕೆ-ಕಹಳೆ ನ್ಯೂಸ್

ಕಾರ್ಕಳ : ಗೋ ನಂದಿ ಸೇವಾ ದಳ ಕರ್ನಾಟಕ ಇದರ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ಶ್ರೀಮತಿ ರಮಿತಾ ಸೂರ್ಯವಂಶಿ ಆಯ್ಕೆ ಆಗಿದ್ದಾರೆ.

ಗೋ ಸೇವಾ ಕಾರ್ಯ ಚಟುವಟಿಕೆ ದೇಶಾದ್ಯಂತ ಮಾಡುವ ಉದ್ದೇಶದಿಂದ ಗೋವಿನ ರಕ್ಷಣೆ ಮತ್ತು ಪೋಷಣೆ ಮುಖ್ಯ ವಾಗಿ ಆಗಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿ ಯೊಂದು ಜಿಲ್ಲೆಗಳಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮದ ಅಗತ್ಯ ಇರುದರಿಂದ ತಂಡದ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ರಮಿತಾ ಸೂರ್ಯವಂಶಿ ಆಯ್ಕೆ ಆಗಿದ್ದು, ಮಹಿಳೆಯರಲ್ಲಿ ಸೇವಾ ಮನೋಭಾವನೆ ಜೊತೆ ಹೋರಾಟ ಮನೋಭಾವನೆ ಬೆಳೆಸುವಲ್ಲಿ ಸಮಾಜ ಮುಖಿ ಆಗಿ ಕೆಲಸ ಮಾಡುವೆ ಎಂದು ಪತ್ರಿಕಾ ಪ್ರಕಟಣೆಗೇತಿಳಿಸಿದ್ರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು