ಬಾಂಗ್ಲಾದೇಶದಲ್ಲಿ ನಡೆದ ದೀಪು ಚಂದ್ರ ದಾಸ್ ಹತ್ಯೆ ಸಜೀವ ದಹನ ಖಂಡಿಸಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಡಿ.26(ಇಂದು) ರಂದು ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಪುತ್ತೂರು: ಬಾಂಗ್ಲಾದೇಶದಲ್ಲಿ ನಡೆದ ದೀಪುಚಂದ್ರ ದಾಸ್ ಹತ್ಯೆ ಸಜೀವ ದಹನ ಖಂಡಿಸಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಡಿ.26(ಇಂದು)ರಂದು ಸಂಜೆ 5ಗಂಟೆಗೆ ದರ್ಬೆ ವೃತದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ.














