

You Might Also Like
ಫ್ಲೈಟ್ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್ -ಕಹಳೆ ನ್ಯೂಸ್
ಬೆಂಗಳೂರು: ವಿಮಾನದಲ್ಲಿ ಆಗಮಿಸಿ ಎಸ್ಎನ್ಎಲ್ನ ಲಕ್ಷಾಂತರ ರೂಪಾಯಿ ಮೌಲ್ಯದ ತಾಮ್ರದ ತಂತಿಗಳನ್ನು ಕಳ್ಳತನ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಅಂತರಾಜ್ಯ ಕಳ್ಳರ ತಂಡವನ್ನು ಯಶವಂತಪುರ ಪೊಲೀಸರು ಸಿನಿಮೀಯ...
ಪ್ರೀ ಫೈರ್ ಗೇಮ್ ಆಡಲು ಮೊಬೈಲ್ ಕೊಡದಿದ್ದಕ್ಕೆ ನೇಣಿಗೆ ಶರಣಾದ ಬಾಲಕ -ಕಹಳೆ ನ್ಯೂಸ್
ಹುಬ್ಬಳ್ಳಿ: ವಿಡಿಯೋ ಗೇಮ್ ಆಡಲು ಮೊಬೈಲ್ ಕೊಡದೇ ಇದ್ದಿದ್ದಕ್ಕೆ ಬಾಲಕ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಉದಯನಗರ ನಿವಾಸಿ ಸಮರ್ಥ (14) ಆತ್ಮಹತ್ಯೆ ಮಾಡಿಕೊಂಡ...
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಎತ್ತಿ ಮುದ್ದಾಡಿದ ಅಲಿನ್ ಪೋಷಕರು -ಕಹಳೆ ನ್ಯೂಸ್
ತಿರುವನಂತಪುರಂ: ಅಂದು ಕುಟುಂಬಸ್ಥರೊಂದಿಗೆ ಹೊರಟಿದ್ದ ಆ ಕಂದಮ್ಮನನ್ನು ಯಮರಾಜ ತಂದೆ, ತಾಯಿ ನೋವನ್ನೂ ಅರಿಯದೇ ತನ್ನೂರಿಗೆ ಕರೆದೊಯ್ದ. ಆದರೆ ಪೋಷಕರು ತಮಗಾದ ನೋವು ಬೇರೆಯವರಿಗೆ ಆಗದಿರಲೆಂದು ಮಗಳ ಅಂಗಾಂಗವನ್ನು...
ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್ ಸಂಧಾನ ಯಶಸ್ವಿ -ಕಹಳೆ ನ್ಯೂಸ್
ವಾಷಿಂಗ್ಟನ್: ಇಸ್ರೇಲ್ ಮತ್ತು ಲೆಬನಾನ್ ನಡುವಿನ ಕದನ ವಿರಾಮ ಮೂರು ವಾರಗಳವರೆಗೆ (21 ದಿನಗಳು) ವಿಸ್ತರಣೆಯಾಗಿದೆ. ಎರಡೂ ದೇಶಗಳು ಕದನ ವಿರಾಮ ವಿಸ್ತರಿಸಲು ಒಪ್ಪಿಕೊಂಡಿವೆ ಎಂದು ಅಮೆರಿಕದ...









