Monday, April 27, 2026
ಸುದ್ದಿ

ಹೊಸಂಗಡಿಯ ಭಾಗಿಮನೆ ಬಳಿ ಟ್ರಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು- ಕಹಳೆ ನ್ಯೂಸ್

ಕುಂದಾಪುರದ ಮಯೂರ ಮೆಡಿಕಲ್ ಶಾಪ್‌ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಸಾವನ್ನಪ್ಪಿದವರು. ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರಕ್ಕಿಂಗ್ ಹೋಗಿದ್ದರು. ಮೃತದೇಹವನ್ನು‌ ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.  ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ‌ಕಲೆಹಾಕಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು