You Might Also Like
ಕರೂರ್ ಕಾಲ್ತುಳಿತ ಕೇಸ್ : CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್ – ಕಹಳೆ ನ್ಯೂಸ್
ನವದೆಹಲಿ: ಕರೂರ್ನಲ್ಲಿ 41 ಜನರ ಸಾವಿಗೆ ಕಾರಣವಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ಮತ್ತು ನಟ ವಿಜಯ್ ಅವರು ಸಿಬಿಐ ಮುಂದೆ ಮೂರನೇ ಸುತ್ತಿನ...
ಉರಿ ಸೆಕ್ಟರ್ನಲ್ಲಿ ಒಳನುಸುಳಲು ಯತ್ನಿಸಿದ ಪಾಕ್ ಉಗ್ರನ ಹತ್ಯೆ – ಕಹಳೆ ನ್ಯೂಸ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರನನ್ನು ಹತ್ಯೆ ಮಾಡಿದ್ದು, ಒಳನುಸುಳುವಿಕೆಯನ್ನು ವಿಫಲಗೊಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶ್ರೀನಗರ...
ಹೆಬ್ರಿ, ಕಾರ್ಕಳ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಸಾಧಾರಣ ಮಳೆ – ಕಹಳೆ ನ್ಯೂಸ್
ಉಡುಪಿ : ಜಿಲ್ಲೆಯ ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ಸಂಜೆಯ ವೇಳೆ ಸಾಧಾರಣ ಮಳೆಯಾಗಿದ್ದು, ಇದರಿಂದ ಪರಿಸರದಲ್ಲಿ ತಂಪಿನ ವಾತಾವರಣ ನಿರ್ಮಾಣವಾಗಿದೆ. ಕಾರ್ಕಳ ತಾಲೂಕಿನ...
ಬೆಂಗಳೂರಲ್ಲಿ ವಿವಾಹಿತೆ ಅನುಮಾನಾಸ್ಪದ ಸಾವು :ಪತಿ ವಿರುದ್ಧ ಕೊಲೆ ಆರೋಪ -ಕಹಳೆ ನ್ಯೂಸ್
ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಯಲಹಂಕದಲ್ಲಿ ನಡೆದಿದ್ದು, ಪತಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಶೃತಿ (22) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿವಾಹಿತೆ....














