Recent Posts

Sunday, June 7, 2026
ಜಿಲ್ಲೆಸುದ್ದಿ

ಷೇರು ಮಾರುಕಟ್ಟೆಯಲ್ಲಿ ಲಕ್ಷ ಲಕ್ಷ ಲಾಸ್‌ :ನೇಣಿಗೆ ಶರಣಾದ ಯುವಕ -ಕಹಳೆ ನ್ಯೂಸ್

ಕಾರವಾರ: ಷೇರು ಮಾರುಕಟ್ಟೆಯಲ್ಲಿ   ಲಕ್ಷಾಂತರ ರೂಪಾಯಿ ಹಣ ಹೂಡಿಕೆ ಮಾಡಿ ಕಳೆದುಕೊಂಡ ಯುವಕನೊಬ್ಬ ಮನನೊಂದು ನೇಣಿಗೆ ಶರಣಾದ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ   ನಡೆದಿದೆ.

ಜಾಹೀರಾತು

ನಗರದ ನಿವಾಸಿ ಹರ್ಷವರ್ಧನ್ (22) ನೇಣಿಗೆ ಶರಣಾದ ಯುವಕ. ಈತ ಮೊಬೈಲ್ ಮೂಲಕ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಟ್ರೇಡಿಂಗ್ ಮಾಡುತ್ತಿದ್ದ. ಹೀಗೆ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ. ಇದರಿಂದ ಬೇಸತ್ತು ಮನೆಯಲ್ಲೇ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಬಂಧ ಹರ್ಷವರ್ಧನ್ ತಂದೆ ಚಂದ್ರಶೇಖರ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.