Wednesday, May 27, 2026
ಬೆಂಗಳೂರುರಾಜ್ಯಸುದ್ದಿ

ಆಪ್ತರ ಜೊತೆ ಇಂದು ಸಿದ್ದರಾಮಯ್ಯ ಸಭೆ! -ಕಹಳೆ ನ್ಯೂಸ್

ಬೆಂಗಳೂರು: ದೆಹಲಿಯಿಂದ ರಾಜಧಾನಿಗೆ ಮರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಹಾಗೂ ರಾಜ್ಯ ರಾಜಕೀಯ ವಲಯದಲ್ಲಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ವಾಪಸ್ ಆದ ಬೆನ್ನಲ್ಲೇ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ತಡರಾತ್ರಿ ಸಣ್ಣ ಸಭೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು