Sunday, August 9, 2026
ಸುದ್ದಿ

ಇನ್ಮುಂದೆ ತಿರುಪತಿಯಲ್ಲಿ ಭಕ್ತರು ನಿಂತಲ್ಲೇ ಬರುತ್ತೆ ಪ್ರಸಾದ – ಕಹಳೆ ನ್ಯೂಸ್

ಹೈದರಾಬಾದ್: ತಿರುಮಲದಲ್ಲಿ ದರ್ಶನಕ್ಕಾಗಿ ಸರದಿ ಸಾಲಲ್ಲಿ ಕಾಯುವ ಭಕ್ತರಿಗೆ ಪ್ರಸಾದ ವಿತರಣೆಯನ್ನು ಸುಲಭಗೊಳಿಸಲು ಟಿಟಿಡಿ ಹೊಸ ವ್ಯವಸ್ಥೆಯೊಂದನ್ನು ಪರಿಚಯಿಸಿದೆ.

ಜಾಹೀರಾತು

ಪ್ರಸಾದ ಕೌಂಟರ್‌ನಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ಮತ್ತು ಭಕ್ತರಿಗೆ ಪ್ರಸಾದವನ್ನು ತ್ವರಿತವಾಗಿ ತಲುಪಿಸಲು ತಿರುಮಲ ತಿರುಪತಿ ದೇವಸ್ಥಾನ ಸಮಿತಿ `ಮೂವಿಂಗ್-ಟೇಬಲ್’ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು