ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ಗೆ ಇಂದು ಬಿಗ್ಡೇ : ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್ನಲ್ಲಿ ನಿರ್ಧಾರ- ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ (Darshan) ಇಂದು ಮಹತ್ವದ ದಿನ. ಪ್ರಕರಣದಲ್ಲಿ ಸಲ್ಲಿಕೆಯಾಗಿರುವ ಮಾಫಿ ಅರ್ಜಿಗಳ ವಿಚಾರವಾಗಿ ಬೆಂಗಳೂರಿನ CCH-59 ಕೋರ್ಟ್ ಇಂದು ಆದೇಶ ನೀಡುವ ಸಾಧ್ಯತೆ ಇದೆ. ಈ ಅರ್ಜಿಗಳ ವಿಚಾರಣೆ ಕೋರ್ಟ್ನಲ್ಲಿ ಮುಂದುವರಿಯಲಿದ್ದು, ಆದೇಶದ ಬಗ್ಗೆ ಕುತೂಹಲ ಹೆಚ್ಚಾಗಿದೆ.










