Saturday, August 22, 2026
ಸುದ್ದಿ

ನರಿಕೊಂಬು ಯುವಕ ಮಂಡಲ (ರಿ) ಮೊಗರ್ನಾಡು ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ನಡೆಯುವ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ  ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ : ನರಿಕೊಂಬು ಯುವಕ ಮಂಡಲ (ರಿ) ಮೊಗರ್ನಾಡು ಇದರ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ನಡೆಯುವ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಮೊಗರ್ನಾಡು ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ ದ ಅರ್ಚಕರಾದ ಗೋಪಾಲ ಭಟ್ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕಿರಣ್. ಎಂ ಗೌರವ ಧ್ಯಕ್ಷರಾದ ಪ್ರಕಾಶ್ ಕುಮಾರ್. ಪ್ರಧಾನ ಕಾರ್ಯದರ್ಶಿ ವಸಂತ ಅಂತರ, ಸದಸ್ಯರಾದ ತಿಮ್ಮಪ್ಪ ಗಾಣಿಗ ಯೋಗೀಶ್ ಶಂಬೂರ್, ರಂಜಿತ್ ಕುಲಾಲ್, ಪ್ರದೀಪ್ ಸಾಲ್ಯಾನ್, ಕಮಲಾಕ್ಷ ಏಲಬೆ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು