Thursday, August 27, 2026
ಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯ “ಪಾಲಕ ಪ್ರಬೋಧನ್” ಉಪನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪಾಲಕರಿಗೆ  ಪಾಲಕ ಪ್ರಬೋಧನ್  ಕಾರ್ಯಗಾರವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಡಾ.ಶೋಭಿತಾ ಸತೀಶ್ ಪ್ರಾಂಶುಪಾಲರು, ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ
ತೆಂಕಿಲ, ಪುತ್ತೂರು ಇವರು ಮಾತಾನಾಡಿ ಪ್ರೌಢಾವಸ್ಥೆಯಲ್ಲಿ ಮಕ್ಕಳನ್ನು ನಿಭಾಯಿಸುವುದರ ಬಗ್ಗೆ ಮತ್ತು ಪಾಲಕರ ಜವಾಬ್ದಾರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ಪೆÇೀಷಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾ
ಕೇಂದ್ರದ ಕೋಶಾಧಿಕಾರಿಗಳಾದ ಸತೀಶ್ ಶಿವಗಿರಿ ಹಾಗೂ ಆಡಳಿತ ಮಂಡಳಿಯ ಸದಸ್ಯ ರಾದ ನಾಗೇಶ್ ಕಲ್ಲಡ್ಕ ಹಾಗೂ ಪ್ರಾಂಶುಪಾಲರಾದ ಶ್ರೀ ವಸಂತ ಬಲ್ಲಾಳ್ , ವಿಜ್ಞಾನ ವಿಭಾಗದ ಮುಖ್ಯಸ್ಥೆಯಾದ ಶೈಲಿನಿ ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕಿ ರೇμÁ್ಮ ಕಾರ್ಯಕ್ರಮವನ್ನು
ನಿರ್ವಹಿಸಿದರು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು