Tuesday, September 8, 2026
ದೆಹಲಿರಾಜ್ಯಸುದ್ದಿ

ನಮ್ಮ ಬದುಕಿನಲ್ಲಿ ದೇಶದ ಪಾತ್ರ ಮರೆಯದಿರಿ: ಪೇಜಾವರ ಶ್ರೀ – ಕಹಳೆ ನ್ಯೂಸ್

ನವದೆಹಲಿ: ನಮ್ಮ ಬದುಕು ರೂಪುಗೊಳ್ಳುವಲ್ಲಿ ದೇಶ ಮತ್ತು ಸಮಾಜದ ಪಾತ್ರ ಮಹತ್ವದ್ದಾಗಿದ್ದು, ಯುವಜನತೆ ಇದನ್ನು ಎಂದಿಗೂ ಮರೆಯಬಾರದು ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು  ಹೇಳಿದರು.

ಜಾಹೀರಾತು